';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಉಪ್ಪಿನಂಗಡಿ ಪೊಲೀಸರು ಉಪ್ಪಿನಂಗಡಿ ವ್ಯಾಪ್ತಿಯಲ್ಲಿ ಹದ್ದಿನಕಣ್ಣಿಟ್ಟಿದ್ದಾರೆ.
ಸಂಜೆ ವೇಳೆ ಪೇಟೆಯಲ್ಲಿ ಗಸ್ತು ಸೈರಾನ್ ಹಾಕಿ ರಾತ್ರಿ 9:30ಕ್ಕೆ ಕಟ್ಟುನಿಟ್ಟಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದು. ಈಗಾಗಲೇ ಠಾಣಾ ವ್ಯಾಪ್ತಿಯಲ್ಲಿ ನಾಕಾ ಬಂಧಿ ತೆರೆಯಲಾಗಿದೆ. ತೀವ್ರ ತಪಾಸಣೆ ನಡೆಸಲಾಗುತ್ತಿದೆ.
';
}
else
{
echo "Sorry! You are Blocked from seeing the Ads";
}
?>
ಅಂಗಡಿ ಮುಗ್ಗಟ್ಟುಗಳನ್ನು ಕೃತ್ಯ ಸಮಯಕ್ಕೆ ಬಂದ್ ಮಾಡದ ವರ್ತಕರ ವಿರುದ್ಧ ಹದ್ದಿನ ಕಣ್ಣಿಟ್ಟಿದ್ದಾರೆ. ಇನ್ನು ರಾತ್ರಿಹೊತ್ತು ಸಂಚರಿಸುವ ರೌಡಿಗಳ ಮೇಲೂ ಕೂಡ ಕಣ್ಣಿಟ್ಟಿದ್ದಾರೆ.ಮಧ್ಯ ರಾತ್ರಿ ವೇಳೆ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಗಳ ಮನೆ ಮನೆಗೆ ತೆರಳಿ ತೀವ್ರ ತಪಾಸಣೆ ನಡೆಸುತ್ತಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>