dtvkannada

'; } else { echo "Sorry! You are Blocked from seeing the Ads"; } ?>

ಬಂಟ್ವಾಳ: ಕರಾವಳಿಯಲ್ಲಿ ಮತ್ತೆ ತಲವಾರು ಸದ್ದು ಮಾಡಿದ್ದು ಇಬ್ಬರು ಮುಸ್ಲಿಂ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಬಗ್ಗೆ ಇದೀಗ ವರದಿಯಾಗಿದೆ.

ಕೊಳ್ತಮಜಲು ನಿವಾಸಿ ಪಿಕಪ್ ಮಾಲಿಕ ರಹೀಂ ಮತ್ತು ಆತನ ಸಹಾಯಕ ಶಾಫಿ ಎಂಬ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು ಹಲ್ಲೆ ನಡೆಸಿದ ದುಷ್ಕರ್ಮಿಗಳು ಪರಾರಿಯಾದ ಘಟನೆ ನಡೆದಿದೆ.

'; } else { echo "Sorry! You are Blocked from seeing the Ads"; } ?>

ಗಾಯಗೊಂಡ ರಹೀಂ ಸ್ಥಿತಿ ಚಿಂತಾಜನಕವಾಗಿದ್ದು ಶಾಫಿ ಅವರಿಗೂ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!