dtvkannada

'; } else { echo "Sorry! You are Blocked from seeing the Ads"; } ?>

ಬೆಳಿಗ್ಗೆಯಿಂದ ನಡೆಯುತ್ತಿರುವ ರಾಜಿನಾಮೆ ಪರ್ವ ಇದೀಗ ಮತ್ತೆ ಮುಂದುವರಿದಿದ್ದು ಪಕ್ಷ ಕೊಟ್ಟ ಜವಾಬ್ದಾರಿಯುತ ಸ್ಥಾನಕ್ಕೆ ಇಕ್ಬಾಲ್ ಪೆರಿಗೇರಿ ರಾಜಿನಾಮೆ ನೀಡಿದ್ದಾರೆ.

ನಿನ್ನೆ ಕೊಲೆಯಾದ ಯುವಕನಿಗೆ ನ್ಯಾಯ ದೊರಕಿಸಿಕೊಡುವ ಹೋರಾಟದ ಮೂಲಕ, ದಕ್ಷಿಣ ಕನ್ನಡ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ, ನಾನು ನನ್ನ ಪ್ರಯಾಣವನ್ನು ಮುಂದುವರಿಸುತ್ತೇನೆ.

'; } else { echo "Sorry! You are Blocked from seeing the Ads"; } ?>

ಅಮಾಯಕ ಯುವಕನ ಸಾವಿಗೆ ನ್ಯಾಯ ಸಿಗುವವರೆಗೂ, ನಾನು ಪಕ್ಷದ ಯಾವುದೇ ಮುಂದಿನ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ.

ಮಹಮ್ಮದ್ ಇಕ್ಬಾಲ್ ಪೆರಿಗೇರಿಉಪಾಧ್ಯಕ್ಷರು ಜಿಲ್ಲಾ ಅಲ್ಪ ಸಂಖ್ಯಾತ ಘಟಕ
ದಕ್ಷಿಣ ಕನ್ನಡ ಜಿಲ್ಲೆ, ಉಪಾಧ್ಯಕ್ಷರು ಜಿಲ್ಲಾ ಅಲ್ಪ ಸಂಖ್ಯಾತ ಘಟಕ
ದಕ್ಷಿಣ ಕನ್ನಡ ಜಿಲ್ಲೆ

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!