dtvkannada

'; } else { echo "Sorry! You are Blocked from seeing the Ads"; } ?>

ಬಂಟ್ವಾಳ: ಹಾವು ಕಡಿದು ನವ ವಿವಾಹಿತ ಮೃತಪಟ್ಟ ಘಟನೆ ಇಂದು ಸಂಜೆ ಪಾಂಡವರಕಲ್ಲು ಎಂಬಲ್ಲಿ ಸಂಭವಿಸಿದೆ.
ಮೃತಪಟ್ಟ ನವವಿವಾಹಿತನನ್ನು ಅಶ್ರಫ್ ಪಾದೆ(29) ಎಂದು ಗುರುತಿಸಲಾಗಿದೆ.

ಅಡಿಕೆ ಸುಳಿಯುವ ಕೆಲಸಕ್ಕೆoದು ಹೋದಾಗ ಗೋಣಿಯ ಬದಿಯಲ್ಲಿದ್ದ ನಾಗರ ಹಾವು ಅಶ್ರಫ್ ರವರಿಗೆ ಕಚ್ಚಿದ್ದು ತಕ್ಷಣವೇ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.
ಅಶ್ರಫ್ ರವರು ಆರು ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಹೆಚ್ಚಿನ ವಿವರಗಳು ಬರಬೇಕಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

You missed

error: Content is protected !!