';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ವಾಹನ ಅಪಘಾತದಲ್ಲಿ ಉಪ್ಪಿನಂಗಡಿಯ ಉದ್ಯಮಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಉಪ್ಪಿನಂಗಡಿ ಸಮೀಪದ ಸೂರ್ಯ ಆಸ್ಪತ್ರೆ ಬಳಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ನಲ್ಲಿದ್ದ ಆತೂರು ನಿವಾಸಿ ಇಬ್ರಾಹಿಂ ಎಂಬವರು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.
ಉಪ್ಪಿನಂಗಡಿ ಕಡೆ ತನ್ನ ಮಳಿಗೆಯನ್ನು ತೆರೆಯಲು ಹೋಗುತ್ತಿದ್ದ ಇಬ್ರಾಹಿಂ ಎಂಬವರ ಸ್ಕೂಟರ್ ಗೆ ಟ್ರೈಲರ್ ಗಾಡಿ ಡಿಕ್ಕಿ ಹೊಡೆದಿದ್ದು ತಕ್ಷಣವೇ ಆಸ್ಪತ್ರೆಗೆ ಕೊಂಡು ಹೋಗಲಾಗಿತ್ತಾದರೂ ಅಷ್ಟರಲ್ಲಿ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಮೃತರು ಉಪ್ಪಿನಂಗಡಿಯಲ್ಲಿ ಬೇಬಿ ವಲ್ಡ್ ಎಂಬ ಮಳಿಗೆಯನ್ನು ಮುನ್ನಡೆಸುತ್ತಿದ್ದರು.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>