ಪುತ್ತೂರು: ಅ.೧೦ ರಂದು ಬೆಳಂ ಬೆಳಗ್ಗೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಗೊಬ್ಬರದ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟಿದ್ದು ಸವಾರ ಪುತ್ತೂರು ಬದ್ರಿಯಾ ಮಸೀದಿಗೆ ಹೋಗುವ ದಾರಿಯಲ್ಲಿರುವ ಗೋಲ್ಡನ್ ಬೇಕರಿಯ ಮಾಲೀಕ ಅಝೀಝ್ ಎಂದು ತಿಳಿದು ಬಂದಿದೆ.