dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ಗಾಂಜಾ ಮತ್ತಿನಲ್ಲಿ ಯುವಕರು ನಾಯಿಯನ್ನು ಕೊಂದ ಘಟನೆ ಬೆಂಗಳೂರಿನ ದೇವಸಂದ್ರ ವಾರ್ಡ್‌ನ ಕಾಮದೇನು ಲೇಔಟ್​ನಲ್ಲಿ ನಡೆದಿದೆ. ಕರ್ಕಶ ಶಬ್ದದೊಂದಿಗೆ ವೀಲಿಂಗ್ ಮಾಡುತ್ತಿದ್ದ ಯುವಕರನ್ನು ಕಂಡು ನಾಯಿ ಬೊಗಳಿದೆ. ಹೀಗಾಗಿ ನಶೆಯಲ್ಲಿದ್ದ ಯುವಕರು ನಾಯಿಯನ್ನು ಕೊಂದಿದ್ದಾರೆ.

ನಾಯಿ ಸಾಯಿಸುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಬೈಕ್‌ಗಳ ಕರ್ಕಶ ಶಬ್ದಕ್ಕೆ ನಾಯಿ ಬೊಗಳಿದ ಹಿನ್ನೆಲೆ, ಅದೇ ರಸ್ತೆಯ ಕನ್ಟ್ರಕ್ಷನ್ ಬಿಲ್ಡಿಂಗ್ನಿಂದ ರಾಡ್ ತಂದ ಸವರಾರು, ರಾಡ್‌ನಿಂದ ಹೊಡೆದು ನಾಯಿಯನ್ನು ಸಾಯಿಸಿದ್ದಾರೆ. ಬೈಕ್ನಲ್ಲಿ ಹೋಗುತ್ತಿದ್ದಂತೆ ನಾಯಿ ಮೇಲೆ ರಾಡ್ ಬೀಸಿ ಹಲ್ಲೆ ಮಾಡಿದ್ದಾರೆ.

'; } else { echo "Sorry! You are Blocked from seeing the Ads"; } ?>

ದುಷ್ಕರ್ಮಿಗಳ ಕೃತ್ಯಕ್ಕೆ ಸ್ಥಳದಲ್ಲೇ ಶ್ವಾನ ಸಾವನ್ನಪ್ಪಿದೆ. ನಾಯಿಯ ಮೇಲೆ ನಡೆದ ಭೀಕರ ಹಲ್ಲೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೋ ವೈರಲ್ ಆಗಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!