dtvkannada

'; } else { echo "Sorry! You are Blocked from seeing the Ads"; } ?>

ವಿಟ್ಲ: ಮಾಣಿಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ್ದು ಇದೇ ವೇಳೆ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದು ಘಟನೆಯೂ ಕೋಮುದ್ವೇಷಕ್ಕೆ ತಿರುಗಿದೆ.

ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಎಂಬಲ್ಲಿ ಈ ಘಟನೆ ನಡೆದಿದ್ದು ಕಲ್ಲಡ್ಕದಿಂದ ಮಾಣಿಯತ್ತ ಸಂಚರಿಸುತ್ತಿದ್ದ ಇನೋವಾ ಕಾರು ಮತ್ತು ಅದರ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತಿದ್ದ ಶಿಫ್ಟ್ ಕಾರುಗಳ ನಡುವೆ ಅಪಘಾತ ಸಂಭವಿಸಿದೆ.

'; } else { echo "Sorry! You are Blocked from seeing the Ads"; } ?>

ಘಟನೆಗೆ ಸಂಬಂಧಿಸಿ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದಿದ್ದು ಮಾತಿಗೆ-ಮಾತು ಬೆಳೆದು ಇತ್ತಂಡಗಳು ಹಲ್ಲೆ ಮಾಡಿಕೊಂಡಿದ್ದಾರೆ.ವಿಭಿನ್ನ ಕೋಮುಗಳ ತಂಡಗಳ ನಡುವೆ ಗಲಾಟೆ ತಾರಕ್ಕೇರುತ್ತಿರುವಾಗ ಎರಡು ತಂಡಗಳ ಜನರು ಜಮಾಯಿಸಿದರು.

ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ವಿಟ್ಲ ಪೊಲೀಸರು ಲಾಠಿ ಬೀಸಿ ಜನರನ್ನು ಚದುರಿಸಿದ್ದಾರೆ.ಮತ್ತು ಎರಡು ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!