';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಯ ಮೇಲೆ ಕ್ಷುಲ್ಲಕ ವಿಚಾರಕ್ಕೆ ಸಂಭಂಧಿಸಿ ಅದೇ ಕಾಲೇಜಿನ ಇತರ ವಿದ್ಯಾರ್ಥಿಗಳು ಹಲ್ಲೆ ಮಾಡಿರುವ ಘಟನೆ ಕೊಂಬೆಟ್ಟು ಶಾಲಾ ಆವರಣದಲ್ಲಿ ನಡೆದಿದೆ.
ಗಾಯಗೊಂಡ ವಿದ್ಯಾರ್ಥಿ ಮುರ ಸಮೀಪದ ಕಲೆಂಬಿ ಆರೀಫ್ ಎಂಬವರ ಪುತ್ರ ಆದಿಲ್ (15ವ) ಎಂದು ತಿಳಿದುಬಂದಿದೆ.
';
}
else
{
echo "Sorry! You are Blocked from seeing the Ads";
}
?>
ವಿದ್ಯಾರ್ಥಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು. ಆಸ್ಪತ್ರೆಗೆ ವಿದ್ಯಾರ್ಥಿ ಸಂಘಟನೆಯ ನಾಯಕರು ಆಗಮಿಸಿದ್ದು. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>