ಪುತ್ತೂರು: ಕೊಂಬೆಟ್ಟು ಕಾಲೇಜ್ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಬೆಳಗ್ಗೆ ಪುತ್ತೂರು ಮುಸ್ಲಿಂ ಒಕ್ಕೂಟ ವತಿಯಿಂದ ತುರ್ತು ಸಭೆ ಕರೆದಿದ್ದು, ಸಭೆಯ ನಂತರ ಮುಸ್ಲಿಂ ಒಕ್ಕೂಟದ ನಿಯೋಗ ಪುತ್ತೂರು ನಹರ ಠಾಣೆಗೆ ತೆರಲಿ ಪ್ರಕರಣ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದೆ.
ಈಗಾಗಲೇ ಠಾಣೆಯ ನೂರಾರು ಮಂದಿ ಜಮಾಯಿಸಿದ್ದು, ಪೊಲೀಸರು ಮುಖಂಡರಲ್ಲಿ ಮಾತುಕತೆ ನಡೆಸುತ್ತಿದ್ದಾರೆ .ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.