dtvkannada

'; } else { echo "Sorry! You are Blocked from seeing the Ads"; } ?>

ಉಡುಪಿ: ಈಜಲು ಹೋದ ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿರುವ ಘಟನೆ ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳು ಗುಡ್ಡೆ ಸಮೀಪದ ಭಟ್ರಾಡಿಯ ಹೊಳೆಯಲ್ಲಿ ಇಂದು ನಡೆದಿದೆ.

ಮೃತ ವಿದ್ಯಾರ್ಥಿಗಳನ್ನು ಸುದರ್ಶನ್(16), ಸೋನಿತ್ (17) ಹಾಗೂ ಕಿರಣ್ (16) ಎಂದು ಗುರುತಿಸಲಾಗಿದೆ.
ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಮೇಲೆ ಎತ್ತಲಾಗಿದೆ.

'; } else { echo "Sorry! You are Blocked from seeing the Ads"; } ?>

ಸ್ಥಳಕ್ಕೆ ಹೆಬ್ರಿ ತಹಸೀಲ್ದಾರ್ ಪುರಂದರ, ಕಂದಾಯ ನಿರೀಕ್ಷಕ ಹಿತೇಶ್, ಪಿಎಸ್ಐ ಮಹೇಶ್, ಮುಖಂಡರಾದ ಸುರೇಶ್ ಶೆಟ್ಟಿ ಶಿವಪುರ, ರಮೇಶ್ ಪೂಜಾರಿ ಪರಿಶೀಲನೆ ನಡೆಸಿದರು. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!