dtvkannada

ಬೆಳ್ತಂಗಡಿ: ಮಂಗಳೂರಿನ 8 ವರ್ಷದ ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣವನ್ನು ಖಂಡಿಸಿ ಕರ್ನಾಟಕ ರಾಜ್ಯ ಋಣಮುಕ್ತ ಹೋರಾಟ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಸಮಿತಿಯ ವತಿಯಿಂದ ಪ್ರತಿಭಟನೆ ನಡೆಯಿತು.

8ವರ್ಷದ ಕಂದಮ್ಮನನ್ನು ಅತ್ಯಾಚಾರ ಮಾಡಿ ಕೊಲೆಮಾಡಿದ ಕಾಮುಕರಿಗೆ ಕಠಿಣ ಶಿಕ್ಷೆಯಾಗಲಿ ಹಾಗೂ ಮಹಿಳೆಯರ ರಕ್ಷಣೆಗೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಮಿನಿ ವಿಧಾನಸೌಧ ಎದುರು ಆಗ್ರಹಿಸಿದರು.

ಈ ಪ್ರತಿಭಟನೆಯಲ್ಲಿ ಋಣಮುಕ್ತ ಹೋರಾಟ ರಾಜ್ಯ ಅಧ್ಯಕ್ಷರಾದ ಅಂತಹ ಬಿಎಂ ಭಟ್, ಮಂಜುನಾಥ್ ಎಲ್, ಅನಿಸ್ ಕರಂಬಾರು, ನೆಬಿಸ ಹಾಗೂ ಮೊದಲಾದವರು ಉಪಸ್ಥಿತರಿದ್ದರು

By dtv

Leave a Reply

Your email address will not be published. Required fields are marked *

error: Content is protected !!