ಉಪ್ಪಿನಂಗಡಿ: ಈಜಲು ತೆರಳಿದ ಯುವಕನೋರ್ವ ನಿರುಪಾಲಾದ ಘಟನೆ ಉಪ್ಪಿನಂಗಡಿ ಸಮೀಪದ ಬೊಳ್ಳಾರು ಎಂಬಲ್ಲಿ ಇಂದು ನಡೆದಿದೆ.
![](http://dtvkannada.in/wp-content/uploads/2021/12/IMG-20211201-WA0045-1024x448.jpg)
ಸ್ನಾನೆಕ್ಕೆಂದು ನೀರಿಗಿಳಿದಾತ ಕಣ್ಮರೆಯಾಗಿದ್ದು ಯುವಕನ ಪತ್ತೆಗಾಗಿ ಉಪ್ಪಿನಂಗಡಿ ಯುವಕರ ಶೋಧ ಕಾರ್ಯ ಮುಂದುವರೆದಿದೆ.
![](http://dtvkannada.in/wp-content/uploads/2021/12/IMG-20211201-WA0047-1024x558.jpg)
ಉಪ್ಪಿನಂಗಡಿ: ಈಜಲು ತೆರಳಿದ ಯುವಕನೋರ್ವ ನಿರುಪಾಲಾದ ಘಟನೆ ಉಪ್ಪಿನಂಗಡಿ ಸಮೀಪದ ಬೊಳ್ಳಾರು ಎಂಬಲ್ಲಿ ಇಂದು ನಡೆದಿದೆ.
ಸ್ನಾನೆಕ್ಕೆಂದು ನೀರಿಗಿಳಿದಾತ ಕಣ್ಮರೆಯಾಗಿದ್ದು ಯುವಕನ ಪತ್ತೆಗಾಗಿ ಉಪ್ಪಿನಂಗಡಿ ಯುವಕರ ಶೋಧ ಕಾರ್ಯ ಮುಂದುವರೆದಿದೆ.