dtvkannada

ಉಪ್ಪಿನಂಗಡಿ: ಈಜಲು ತೆರಳಿದ ಯುವಕನೋರ್ವ ನಿರುಪಾಲಾದ ಘಟನೆ ಉಪ್ಪಿನಂಗಡಿ ಸಮೀಪದ ಬೊಳ್ಳಾರು ಎಂಬಲ್ಲಿ ಇಂದು ನಡೆದಿದೆ.



ಸ್ನಾನೆಕ್ಕೆಂದು ನೀರಿಗಿಳಿದಾತ ಕಣ್ಮರೆಯಾಗಿದ್ದು ಯುವಕನ ಪತ್ತೆಗಾಗಿ ಉಪ್ಪಿನಂಗಡಿ ಯುವಕರ ಶೋಧ ಕಾರ್ಯ ಮುಂದುವರೆದಿದೆ.

By dtv

Leave a Reply

Your email address will not be published. Required fields are marked *

error: Content is protected !!