ಉಪ್ಪಿನಂಗಡಿ: ಈಜಲೆಂದು ನದಿಗಿಳಿದ ವ್ಯಕ್ತಿಯೋರ್ವರು ನಿನ್ನೆ ಬೊಲ್ಲಾರು ಸಮೀಪ ನೀರುಪಾಲಾಗಿದ್ದ ವ್ಯಕ್ತಿಯ ಪತ್ತೆಗಾಗಿ ಶೋಧ ಕಾರ್ಯಾಚರಣೆ ಇಂದು ಕೂಡ ಮುಂದುವರೆದಿದೆ.
![](http://dtvkannada.in/wp-content/uploads/2021/12/IMG-20211202-WA0058-1024x768.jpg)
ಖಾಸಗಿ ಬೋರ್ ವೆಲ್ ಒಂದರಲ್ಲಿ ಕೆಲಸಕ್ಕಿದ್ದ ಯುವಕರು
ನಿನ್ನೆ 5 ಮಂದಿ ಸಹೋದ್ಯೋಗಿಗಳು ಜೊತೆಯಾಗಿ ಈಜಲು ತೆರಳಿದ್ದು ಅದರಲ್ಲಿ ಓರ್ವ ನೀರಿನ ಸೆಳೆತಕ್ಕೆ ನೀರುಪಾಲಾಗಿದ್ದರು.ಅಗ್ನಿ ಶಾಮಕ ದಳದಿಂದ ತೀವ್ರ ಶೋದ ನಡೆಯುತ್ತಿದ್ದು ಇಂದಿಗೆ ಒಂದು ದಿನವಾದರು ಮೃತದೇಹ ಪತ್ತೆಯಾಗಿಲ್ಲ.