dtvkannada

'; } else { echo "Sorry! You are Blocked from seeing the Ads"; } ?>

ಬೈಕ್ ಮತ್ತು ಲಾರಿ ನಡುವೇ ಭೀಕರ ಅಪಘಾತ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತೊಟ್ಟು ಸಣ್ಣಂಪಾಡಿ ಎಂಬಲ್ಲಿ ಡಿ.13 ರ ರಾತ್ರಿ ನಡೆದಿದೆ.

ಘಟನೆಯಲ್ಲಿ ಸಹಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

ಕೋರಿಯರ್ ಪಾರ್ಸೆಲ್ ತೆಗೆದುಕೊಂಡು ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆ ಸಂಚರಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಇಚ್ಲಂಪಾಡಿ ಗ್ರಾನದ ಮಾನಡ್ಕ ನಿವಾಸಿ ಅಲ್ವಿನ್(23) ಮೃತ ದುರ್ದೈವಿ.
ಸಹಸವಾರ ನೆಲ್ಯಾಡಿ ಗ್ರಾನದ ಪದಡ್ಕ ನಿವಾಸಿ ಸೆಬಿನ್ ಎಂಬವರು ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ಅಲ್ವಿನ್ ತಂದೆ, ತಾಯಿ, ಓರ್ವ ಸಹೋದರ ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆೆ

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!