dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಿನಂಗಡಿ: ಉಪ್ಪಿನಂಗಡಿಯ ಹಳೆಗೇಟು ಸಮೀಪ ಚೂರಿ ಇರಿತ ಪ್ರಕರಣಕ್ಕೆ ಸಂಭಂದಿಸಿದಂತೆ ಪಿಎಫ್‌ಐ ನಾಯಕರನ್ನು ಬಂದಿಸಿದ್ದು, ಇದರ ವಿರುದ್ಧ ಬೆಳಗ್ಗೆಯಿಂದ ಪಿಎಫ್‌ಐ ಕಾರ್ಯಕರ್ತರು ಉಪ್ಪಿನಂಗಡಿ ಠಾಣೆ ಮುಂದೆ ಪ್ರತಿಭಟಣೆ ನಡೆಸುತ್ತಿದ್ದು.



ಬಂದಿಸಿ‍ದ ಸಂಘಟನೆಯ ನಾಯಕರನ್ನು ಬಿಡುಗಡೆಗೊಳಿಸದೆ ಕದಲುವುದಿಲ್ಲ ಎಂದು ಪಟ್ಟು ಹಿಡಿದ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ‌.

ಪ್ರತಿಭಟನೆಯ ಕಾವು ಹೆಚ್ಚುತ್ತಿದ್ದು ಮಹಿಳೆಯರೂ ಆಗಮಿಸಿದ್ದಾರೆ. ನಮಾಝ್ ಸಮಯದಲ್ಲಿ ರಸ್ತೆಯಲ್ಲೇ ನಮಾಝ್ ಮಾಡಿ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಆಗಮಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!