ಉಪ್ಪಿನಂಗಡಿ: ಡಿ.14ರಂದು ಉಪ್ಪಿನಂಗಡಿಯಲ್ಲಿ ನಡೆದ ಅಹಿತಕರ ಘಟನೆಗೆ ಸಂಭಂದಿಸಿದಂತೆ ಪಿಎಸ್ಐ ಓಮನ ಎನ್.ಕೆ ನೀಡಿದ ದೂರಿನಂತೆ ಪಿಎಫ್ಐ ಸಂಘಟನೆಯ ಪ್ರಮುಖ ನಾಯಕರು ಸೇರಿದಂತೆ ಸುಮಾರು ಇಪ್ಪತ್ತಕ್ಕೂ ಅಧಿಕ ಮಂದಿಯ ಮೇಲೆ ಪ್ರಕರಣ ದಾಖಲಾಗಿದೆ.
![](http://dtvkannada.in/wp-content/uploads/2021/12/IMG-20211216-WA0032-1024x611.jpg)
ಪ್ರತಿಭಟನಾ ಸಮಯದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆ ಮಾಡಿದ್ದಾರೆ ಎಂದು ಪಿಎಸ್ಐ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.