';
}
else
{
echo "Sorry! You are Blocked from seeing the Ads";
}
?>
ಉಡುಪಿ: ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಧಾರಾವಾಡ ಜಿಲ್ಲೆಯ ಕುಂದಗೋಳ್ ಮೂಳದ ನಿವಾಸಿಯಾಗಿರುವ ಸರಸ್ವತಿ ( 16 ) ಎಂದು ತಿಳಿದು ಬಂದಿದೆ.
ಧಾರಾವಾಡ ಮೂಲದ ವಿದ್ಯಾರ್ಥಿನಿ ತಂದೆ ತಾಯಿಯರೊಂದಿಗೆ ಪರ್ಕಳದ ದೇವಿನಗರದಲ್ಲಿ ವಾಸಿಸುತ್ತಿದ್ದರು.ಸರಸ್ವತಿ ಉಡುಪಿ ಖಾಸಗಿ ಕಾಲೇಜಿನಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದರು. ಇವರ ತಂದೆ – ತಾಯಿ ಕಟ್ಟಿಗೆ ಮಿಲ್ ನಲ್ಲಿ ಕೆಲಸ ಮಾಡಿಕೊಂಡಿದ್ದರು.
';
}
else
{
echo "Sorry! You are Blocked from seeing the Ads";
}
?>
ನಿನ್ನೆ ತಂದೆ, ತಾಯಿ ಕೆಲಸಕ್ಕೆ ತೆರಳಿದ ವೇಳೆ ಸರಸ್ವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>