';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಧಾರ್ಮಿಕ ಕ್ಷೇತ್ರಗಳಿಗೆ ಅಪವಿತ್ರಗೊಳಿಸಿ ಅಪಮಾನ ಮಾಡಿದ ಆರೋಪಿ ಡೇವಿಡ್ ಯಾನೆ ದೇವದಾಸ್ ದೇಸಾಯಿಗೆ ಶ್ರದ್ದಾಂಜಲಿ ಕೋರಿದ ಬ್ಯಾನರ್ ಉಳ್ಳಾಲದ ಕೋಟೆಕಾರ್ ಬೀರಿಯಲ್ಲಿ ಅಳವಡಿಸಿದ್ದಾರೆ.
ಡೇವಿಡ್ ದೇಸಾಯಿ ಮತ್ತೆ ಎಂದೂ ಹುಟ್ಟಿ ಬರಬೇಡ ಈ ಪವಿತ್ರ ಭಾರತದ ಮಣ್ಣಿನಲ್ಲಿ. ಸಮಾಜಘಾತುಕ ನೀಚ ಮತಾಂತರ ಮಿಷನರಿಗಳೇ ನಿಮ್ಮ ಮತ ಪ್ರಚಾರಕ್ಕಾಗಿ ಸನಾತನ ಧರ್ಮದ ದೈವ ದೇವರುಗಳನ್ನು ಅಶ್ಲೀಲವಾಗಿ ನಿಂದಿಸುವುದಾದರೆ, ಈ ಮಣ್ಣಿನಲ್ಲಿ ನಿಮ್ಮಂತಹ ಅಧರ್ಮಿಯರ ನಾಶ ಖಡಾ ಖಂಡಿತ “ಕ್ರಿಸ್ತನ ಬೇಳೆ ಬೇಯದು ಈ ಕೃಷ್ಣನ ನಾಡಿನಲ್ಲಿ” ಎಂದು ಬಜರಂಗದಳ ಮಾಡೂರು ಬ್ಯಾನರ್ ಅಳವಡಿಸಿದೆ.
';
}
else
{
echo "Sorry! You are Blocked from seeing the Ads";
}
?>
ಕೆಲ ತಿಂಗಳಿಂದ ಮಂಗಳೂರು ನಗರದ ಧಾರ್ಮಿಕ ಸ್ಥಳಗಳಾದ ದೇವಸ್ಥಾನ, ದೈವಸ್ಥಾನ, ಮಸೀದಿ, ದರ್ಗಾ, ಗುರುದ್ವಾರಗಳಿಗೆ ಅಸಹ್ಯ ವಸ್ತುಗಳನ್ನು ಹಾಕಿ ಅಪಮಾನಗೊಳಿಸಿದ್ದನು. ಕೊನೆಯದಾಗಿ ಮಾರ್ನೆಮಿ ಕಟ್ಟೆಯ ಕೊರಗಜ್ಜನ ಕಟ್ಟೆಗೆ ಅಸಹ್ಯ ವಸ್ತು ಹಾಕಿ ಸಿಸಿಟಿವಿಯಲ್ಲಿ ದಾಖಲಾಗಿತ್ತು. ಅದರನ್ವಯ ತನಿಖೆ ನಡೆಸಿ ಪೊಲೀಸರು ಬಂಧಿಸಿದ್ದರು.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>