dtvkannada

ಪುತ್ತೂರು: ಪುತ್ತೂರು ತಾಲೂಕಿನ ಸಂಪ್ಯದಲ್ಲಿ ಅಂತ್ಯವಿಶ್ರಾಂತಿ ಹೊಂದುತ್ತಿರುವ ವಲಿಯವರ ಹೆದರಿನಲ್ಲಿ ನಡೆಸಿಕೊಂಡು ಬರುತ್ತಿರುವ ಸಂಪ್ಯ ಮಖಾಂ ಉರೂಸ್ ದಿನಾಂಕ 9ರ ಬದಲಾಗಿ ಕರ್ಫ್ಯೂ ಕಾರಣ ಇಂದು ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.



ತಿಂಗಳುಗಳ ಹಿಂದೆಯೇ ದಿನಾಂಕ ನಿಗದಿಯಾಗಿದ್ದು ಕಾರ್ಯಕ್ರಮ ಆರಂಭಗೊಂಡಿತ್ತು. ಅದರಂತೆ ಆದಿತ್ಯವಾರದಂದು ಉರೂಸ್ ಸಮಾರೋಪ ಸಮಾರಂಭ ನಡೆಯಬೇಕಿತ್ತು. ಆದರೆ ಸರಕಾರ ದಿಡೀರ್ ವಾರಾಂತ್ಯ ಕರ್ಫ್ಯೂ ಘೋಷಣೆ ಮಾಡಿರುವ ಕಾರಣ ನಾಳೆ (ಶುಕ್ರವಾರ) ಉರೂಸನ್ನು ಸಮಾಪ್ತಿಗೊಳಿಸಲಾಗುವುದೆಂದು ಸಂಘಟಕರು ತಿಳಿಸಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!