ಪುತ್ತೂರು: ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿಯಲ್ಲಿ ಪೊಲೀಸರಿಟ್ಟಿದ್ದ ಬ್ಯಾರಿಕೇಡ್ಗೆ ಸ್ಕೂಟರ್ ಒಂದು ಡಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ.
![](http://dtvkannada.in/wp-content/uploads/2022/01/IMG-20220109-WA0018-1024x615.jpg)
ಗಾಯಗೊಂಡ ವ್ಯಕ್ತಿಯು ರಂಜಿತ್ ಎಂದು ಗುರುತಿಸಲಾಗಿದ್ದು.ಅಪಘಾತ ನಡೆದಾಗ ವ್ಯಕ್ತಿಯು ಪ್ರಜ್ಞೆ ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದು ತಕ್ಷಣ ಪುತ್ತೂರಿನ ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
![](http://dtvkannada.in/wp-content/uploads/2022/01/IMG-20220109-WA0017-768x1024.jpg)
ಅಪಘಾತಕ್ಕೆ ಕಾರಣ ಅಲ್ಲಿ ಬ್ಯಾರಿಕೇಡ್ ಹಾಕಿದ್ದು ಇಲ್ಲಿ ಎರೆಡೆರಡು ಬ್ಯಾರಿಕೇಡ್ ಹಾಕುವ ಅವಶ್ಯಕತೆ ಇಲ್ಲ ಇದರಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದರೆಂದು ತಿಳಿದು ಬಂದಿದೆ.
![](http://dtvkannada.in/wp-content/uploads/2022/01/IMG-20220109-WA0016.jpg)