ಪುತ್ತೂರು: ಪುತ್ತೂರಿನ ಕೆಸ್ಅರ್ಟಿಸಿ ಬಸ್ ನಿಲ್ದಾಣದ ಪುರಸಭೆಯ ವಾಣಿಜ್ಯ ಕಟ್ಟಡದ ಬಳಿ ಅನಾಥ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ.
![](http://dtvkannada.in/wp-content/uploads/2022/01/IMG-20220114-WA0011.jpg)
ಮೃತಪಟ್ಟ ವ್ಯಕ್ತಿ ಸವಣೂರು ಶಾಂತಿನಗರದ ಪ್ರಮೋದ್ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಪೋಲಿಸರು ಭೇಟಿನೀಡಿ ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
![](http://dtvkannada.in/wp-content/uploads/2022/01/IMG-20220114-WA0012-1024x470.jpg)