dtvkannada

ಪುತ್ತೂರು: ಪುತ್ತೂರಿನ ಕೆಸ್‌ಅರ್‌ಟಿಸಿ ಬಸ್ ನಿಲ್ದಾಣದ ಪುರಸಭೆಯ ವಾಣಿಜ್ಯ ಕಟ್ಟಡದ ಬಳಿ ಅನಾಥ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ.



ಮೃತಪಟ್ಟ ವ್ಯಕ್ತಿ ಸವಣೂರು ಶಾಂತಿನಗರದ ಪ್ರಮೋದ್ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಪೋಲಿಸರು ಭೇಟಿನೀಡಿ ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!