';
}
else
{
echo "Sorry! You are Blocked from seeing the Ads";
}
?>
ಬೆಳ್ತಂಗಡಿ: ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಶಿರ್ಲಾಲ್ ಬೂತ್ ವತಿಯಿಂದ 73 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ಬೂತ್ ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ರವರು ಧ್ವಜರೋಹಣ ನೆರೆವೇರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಿಜಾಮ್ ಕಟ್ಟೆ, ಬಲೆಂಜ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
';
}
else
{
echo "Sorry! You are Blocked from seeing the Ads";
}
?>
ಕಾರ್ಯಕ್ರಮ ಉದ್ದೇಶಿಸಿ ಅಬ್ದುಲ್ ಅಝೀಜ್ ಪ್ರಸ್ತಾವಿಕವಾಗಿ ಮಾತನಾಡಿದರು ಹಾಗೂ ಗಣರಾಜ್ಯೋತ್ಸವ ಉದ್ದೇಶಿಸಿ ನಿಜಾಮ್ ಕಟ್ಟೆ ಮಾತನಾಡಿ, ಫ್ಯಾಶಿಸ್ಟರ ಹಿಡಿತದಿಂದ ಗಣರಾಜ್ಯವನ್ನು ಉಳಿಸಲು ನಾವು ಒಂದಾಗೋಣ ಎಂಬ ಸಂದೇಶ ನೀಡಿದರು. ಸಾದಿಕ್ ರವರು ಸ್ವಾಗತ ಮಾಡಿ, ಅರ್ಫಾಜ್ ರವರು ಕಾರ್ಯಕ್ರಮ ನಿರೂಪಿಸಿದರು.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>