dtvkannada

ವಿಟ್ಲ : ಬಂಟ್ವಾಳ ತಾಲೂಕಿನ ಅಮೈ ಮಹಾಲಿಂಗ ನಾಯ್ಕ ಅವರಿಗೆ ದೇಶದ ಪದ್ಮಶ್ರೀಗೆ ಆಯ್ಕೆ ಆಗಿದ್ದು ಇವರಿಗೆ ಕೆ ಎಂ ಚಾರಿಟೇಬಲ್ ಟ್ರಸ್ಟ್ ಸ್ಥಾಪಕ, ಖ್ಯಾತ ನಿರೂಪಕ ಕೆ.ಎಂ ನಾಸಿರ್ ಅವರು ಅವರ ನಿವಾಸದಲ್ಲಿ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ಮುತಾಲಿಬ್ ಉರಿಮಜಲ್ ಉಪಸ್ಥಿತರಿದ್ದರು.

By dtv

Leave a Reply

Your email address will not be published. Required fields are marked *

error: Content is protected !!