ಪುತ್ತೂರು: ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಪಯಂದೂರು ಎಂಬಲ್ಲಿ ಬೆಳಂ ಬೆಳಗ್ಗೆ ಮಹಿಳೆಯೋರ್ವರು ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
![](http://dtvkannada.in/wp-content/uploads/2022/02/IMG-20220201-WA0010.jpg)
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪಯಂದೂರು ನಾಗೇಶ್ ರೈಯವರ ಪತ್ನಿ ಸುನೀತಾ ರೈ (43) ಎಂದು ತಿಳಿದುಬಂದಿದೆ.
ಆತ್ಮಹತ್ಯೆ ಮಾಡಿಕೊಳ್ಳಲು ನಿಖರವಾದ ಕಾರಣ ಏನೆಂದು ಇನ್ನೂ ತಿಳಿದು ಬಂದಿಲ್ಲ.