ನವದೆಹಲಿ: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಸಭೆಯೂ ದೆಹಲಿಯಲ್ಲಿ ನಡೆಯಿತು.
![](http://dtvkannada.in/wp-content/uploads/2022/02/IMG-20220202-WA0004.jpg)
ಸಭೆಯಯಲ್ಲಿ ದೇಶದ ವಿವಿಧ ರಾಜ್ಯಗಳ ಅಲ್ಪಸಂಖ್ಯಾತ ನಾಯಕರು ಭಾಗವಹಿಸಿದ್ದರು. ಸಭೆಯ ಬಳಿಕ 810ನೇ ಅಜ್ಮೀರ್ ಉರೂಸಿಗೆ ಎಐಸಿಸಿ ವತಿಯಿಂದ ನೀಡುವ ಚಾದರವನ್ನು ಬಿಡುಗಡೆಗೊಳಿಸಲಾಯಿತು.
ರಾಹುಲ್ ಗಾಂದಿ ಮತ್ತು ವಿವಿಧ ಅಲ್ಪಸಂಖ್ಯಾತ ನಾಯಕರು ಚಾದರವನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಕರ್ನಾಟಕ ಶಾಸಕರಾದ ಹಾರೀಸ್, ಯುಟಿ ಖಾದರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.