dtvkannada

ಬಂಟ್ವಾಳ: ಬಾರೊಂದರಲ್ಲಿ ಮಾತಿಗೆ ಮಾತು ಬೆಳೆದು ಇಬ್ಬರಿಗೆ ಚೂರಿ ಇರಿತ ಮಾಡಿರುವ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ನಡೆದಿದೆ.

ತಮಗೆ ಬಾರ್‌ನಲ್ಲಿ ಚೂರಿ ಇರಿತ ಮಾಡಿದ್ದಾರೆಂದು ಕಿಶೋರ್ ಹಾಗೂ ದಯಾನಂದ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಾರೊಂದರಲ್ಲಿ ಕ್ಷುಲಕ ಕಾರಣಕ್ಕೆ ಯುವಕರ ಮಧ್ಯೆ ಜಗಳ ನಡೆದಿದ್ದು, ಈ ವೇಳೆ ಚೂರಿಯಿಂದ ಇರಿದುಕೊಂಡಿದ್ದಾರೆ ಎನ್ನಲಾಗಿದೆ.ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

By dtv

Leave a Reply

Your email address will not be published. Required fields are marked *

error: Content is protected !!