dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ರಾಜ್ಯದಲ್ಲಿ ಬಾರಿ ಕುತೂಹಲ ಕೆರಳಿಸಿದ್ದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿಜಾಬ್ ಪ್ರವೇಶ ಇದೀಗ ತಣ್ಣಗಾಗಿದ್ದು ಸುಮಾರು 4 ದಿನಗಳ ನಂತರ ರಾಜ್ಯದಲ್ಲಿ ಶಾಲಾ ಕಾಲೇಜು ಪ್ರಾರಂಭಗೊಂಡಿದೆ.

ಇಂದು ರಾಜ್ಯದ ಉಡುಪಿ, ಕೊಪ್ಪಳ, ಶಿವಮೊಗ್ಗದಲ್ಲಿ ವಿದ್ಯಾರ್ಥಿನಿಯರು ಕಾಲೇಜ್ ಗೇಟ್ ತನಕ ಹಿಜಾಬ್ ಹಾಕಿಕೊಂಡು ಬಂದಿದ್ದು ತರಗತಿ ಪ್ರವೇಶಿಸುತ್ತಿದಂತೆ ಹಿಜಾಬ್ ಕಳಚಿ ತರಗತಿ ಪ್ರವೇಶಿಸುವ ದೃಶ್ಯ ಕಾಣಲು ಸಾಧ್ಯವಾಯಿತು.

'; } else { echo "Sorry! You are Blocked from seeing the Ads"; } ?>

ಇದೀಗಾಗಲೇ ಹೈಕೋರ್ಟ್ ತೀರ್ಪು ಬರುವವರೆಗೂ ಹಿಜಾಬ್, ಮತ್ತು ಕೇಸರಿ ಶಾಲು ಹಾಕದಂತೆ ನ್ಯಾಯಲಯ ಆದೇಶ ಹೊರಡಿಸಿತ್ತು.
ಅದರಂತೆ ಇಂದು ಮಧ್ಯಾಹ್ನ ಹಿಜಾಬ್ ಕುರಿತು ಹೈಕೋರ್ಟ್ ಮಹತ್ವದ ತೀರ್ಪು ಹೊರಡಿಸಲಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!