ಪೆಬ್ರವರಿ: 17 ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಪ್ಪಿನಂಗಡಿ ಜಿಲ್ಲಾ ಸಮಿತಿ ವತಿಯಿಂದ ಪ್ಯಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಸ್ಥಾಪನ ದಿನದ ಪ್ರಯುಕ್ತ ಉಪ್ಪಿನಂಗಡಿ,ನೆಲ್ಯಾಡಿ,ಕಡಬ, ಅತೂರ,ಮಠ, ಅರೆಹಳ್ಳಿ,ಸಕಲೇಶಪುರದಲ್ಲಿ ಧ್ವಜಾರೋಹಣ ಹಾಗೂ ಕಾರ್ನರ್ ಮೀಟ್ ಕಾರ್ಯಕ್ರಮ ನಡೆಯಿತು.
![](http://dtvkannada.in/wp-content/uploads/2022/02/IMG-20220217-WA0061-1024x575.jpg)
ಗಣರಾಜ್ಯವನ್ನು ರಕ್ಷಿಸಿ ಎಂಬ ಘೋಷವಾಕ್ಯದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನಡೆದು ಬಂದ ದಾರಿ ಮತ್ತು ಅನಿವಾರ್ಯತೆಯ ಬಗ್ಗೆ ವಿವರಿಸಲಾಯಿತು. ಪ್ರಸ್ತಕ್ತ ಸನ್ನಿವೇಶದಲ್ಲಿ ದೇಶವನ್ನು ಪ್ಯಾಸಿಸ್ಟರಿಂದ ರಕ್ಷಿಸಬೇಕಾದ ಅನಿವಾರ್ಯತೆಯ ಬಗ್ಗೆ ಅರಿವು ಮೂಡಿಸಲಾಯಿತು.
![](http://dtvkannada.in/wp-content/uploads/2022/02/IMG-20220217-WA0062-1024x577.jpg)
ಕಾರ್ಯಕ್ರಮದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ನಾಯಕರು ಹಾಗೂಕಾರ್ಯಕರ್ತರು, ಹಿತೈಷಿಗಳು ಬಾಗವಹಿಸಿದ್ದರು
![](http://dtvkannada.in/wp-content/uploads/2022/02/IMG-20220217-WA0063.jpg)