dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಮುಕ್ವೆ ಸಮೀಪದ ನರಿಮೊಗರು ಪುರುಷರ ಕಟ್ಟೆ ಎಂಬಲ್ಲಿಯ ಹಿಮಾಯತುಲ್ ಇಸ್ಲಾಂ ಮಸೀದಿಗೆ ನೀರಿನ ಅಭಾವವಿದ್ದು, ಬೋರ್‌ವೆಲ್‌ನ ಅಗತ್ಯವಿದೆ ಎಂದು ಮನವಿ ಬಂದಾಗ ದಾನಿಯೊಬ್ಬರ ಸಹಕಾರದಿಂದ ಎಮ್.ಎನ್.ಜಿ.ಫೌಂಡೇಶನ್(ರಿ) ಸಂಸ್ಥೆಯು ಮಸೀದಿಗೆ ಬೋರ್‌ವೆಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಯಿತು.

ಈ ಸಂದರ್ಭದಲ್ಲಿ ಮಸೀದಿಯ ಧರ್ಮ ಗುರುಗಳು ಆದ ರಿಯಾಝ್ ಫೈಝಿ ಪಟ್ಟೆ ದುಆ‌ದೊಂದಿಗೆ ಚಾಲನೆ ನೀಡಿದರು. ಮಸೀದಿಯ ಅಧ್ಯಕ್ಷರಾದ ಇಬ್ರಾಹಿಂ ಗಣ್ಣಿ, ಉಪಾಧ್ಯಕ್ಷರಾದ PBK ಮೊಹಮ್ಮದ್, ಕಾರ್ಯದರ್ಶಿ ಅಬೂಬಕ್ಕರ್ ಮಯಾಂಗಳ, ಸಮಿತಿ ಸದಸ್ಯರಾದ ಸಲೀಂ ಮಯಾಂಗಳ ಮತ್ತು ಇನ್ನಿತರ ಸಮಿತಿ ಸದಸ್ಯರುಗಳು ಹಾಗೂ ಎಮ್.ಎನ್.ಜಿ. ಫೌಂಡೇಶನ್ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಇಲ್ಯಾಸ್ ಮಂಗಳೂರು, ಪದಾಧಿಕಾರಿಗಳಾದ ಮನ್ಸೂರು ಬಿ.ಸಿ.ರೋಡ್, ಬಶೀರ್ ಪರ್ಲಡ್ಕ, ಸಿದ್ದೀಕ್ ಕೊಳಕೆ, ಖಲಂದರ್ ಬಜ್ಪೆ, ಶಿಹಾಬ್ ತಂಙಳ್, ಫೈಝಲ್ ಸಂತೋಷ್ ನಗರ ಮತ್ತು ಸದಸ್ಯರುಗಳಾದ PBK ಮೊಹಮ್ಮದ್, ಹನೀಫ್ ಸಜೀಪ, ಅಲಿ ಪುತ್ತೂರು, ನವಾಝ್ ಸಜೀಪ, ಸಲೀಂ ಪಾಪು ಉಪಸ್ಥಿತರಿದ್ದರು.

'; } else { echo "Sorry! You are Blocked from seeing the Ads"; } ?>

ಇದು ಎಮ್ ಎನ್ ಜಿ ಸಂಸ್ಥೆಯ “ಮಸೀದಿಗೆ ನೀರು” ಯೋಜನೆಯಡಿಯಲ್ಲಿ ಸಂಸ್ಥೆ ನಿರ್ಮಿಸಿದ ನಾಲ್ಕನೇ ಬೋರ್ ವೆಲ್ ಆಗಿದೆ. ಈ‌ ಹಿಂದೆ ಬಂಟ್ವಾಳ ದಾಸರಗುಡ್ಡೆ ಜುಮಾ‌ ಮಸೀದಿ, ಅಸೈಗೋಳಿ ಜುಮಾ ಮಸೀದಿಗೆ ಹಾಗೂ ಸಜೀಪ ಬೊಳಮೆ ಜುಮಾ ಮಸೀದಿಗೆ ಬೋರ್ ವೆಲ್ ವ್ಯವಸ್ಥೆ ಮಾಡಿಕೊಟ್ಟದ್ದನ್ನು ಸ್ಮರಿಸಬಹುದಾಗಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!