dtvkannada

ಕುಂಬ್ರ: ಗುಡ್ಡವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಗಿಡ ಮರಗಳು ಸುಟ್ಟು ಕರಕಲಾದ ಘಟನೆ ಇಲ್ಲಿನ ಗಟ್ಟಮನೆ ಮಸೀದಿ ಸಮೀಪದಲ್ಲಿ ನಡೆದಿದೆ.

ಶಾರ್ಟ್ ಸರ್ಕೂಟ್’ನಿಂದ ಈ ಅವಘಡ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಸಾರ್ವಜನಿಕರು ಬೆಂಕಿ ನಂದಿಸಲು ಹರಸಾಹಸಪ್ಟಟಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕಗದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

ಗಟ್ಟಮನೆ ಮಸೀದಿಗೆ ಸೇರಿದ ಗೇರುತೋಟ ಇದಾಗಿದ್ದು, ಸಾವಿರಾರು ಮೌಲ್ಯದ ಗೇರು ಫಸಲು ನಾಶವಾಗಿದೆ ಎಂದು ತಿಳಿದು ಬಂದಿದೆ.

By dtv

Leave a Reply

Your email address will not be published. Required fields are marked *

error: Content is protected !!