';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಹಿಜಾಬ್ ವಿರುದ್ಧ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಮುಸ್ಲಿಂ ಸಂಘಟನೆ ನೀಡಿರುವ ನಾಳಿನ ಕರ್ನಾಟಕ ಬಂದ್ಗೆ ಪುತ್ತೂರು ಮುಸ್ಲಿಂ ಒಕ್ಕೂಟ ಬೆಂಬಲ ಘೋಷಿಸಿದೆ.
ಪುತ್ತೂರಿನ ಬದ್ರಿಯಾ ಮಸೀದಿ ಸಭಾಂಗಣದಲ್ಲಿ ಇಂದು ಸಭೆ ಸೇರಿದ ಮುಸ್ಲಿಂ ಒಕ್ಕೂಟ ಪದಾಧಿಕಾರಿಗಳು ನಾಳಿನ ಕರ್ನಾಟಕ ಬಂದ್ಗೆ ಬೆಂಬಲ ನೀಡಲು ತೀರ್ಮಾನಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
ಪುತ್ತೂರಿನ ಎಲ್ಲಾ ವರ್ತಕರು, ವಾಹನ ಚಾಲಕರು ಸೇರಿದಂತೆ ಪುತ್ತೂರಿನ ನಾಗರಿಕರು ಈ ಬಂದ್ಗೆ ಸ್ವಯಂಪ್ರೇರಿತವಾಗಿ ಸಹಕರಿಸಬೇಕೆಂದು ಮುಸ್ಲಿಂ ಒಕ್ಕೂಟ ಕರೆ ನೀಡಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>