ಮಂಗಳೂರು: ಕರ್ನಾಟಕ ಉಚ್ಚ ನ್ಯಾಯಲಯ ನೀಡಿದ ಹಿಜಾಬ್ ತೀರ್ಪು ವಿರೋಧಿಸಿ ನಾಳೆ ರಾಜ್ಯಾಧ್ಯಂತ ಕರೆ ನೀಡಿರುವ ಶಾಂತಿಯುತ ಕರ್ನಾಟಕ ಬಂದ್’ಗೆ ಬೆಂಬಲ ಸೂಚಿಸಿದ್ದು ಸಾಹಿತ್ಯ ಸಿಂಚನ ಬಳಗ ಕರ್ನಾಟಕ ಇದರ ಪ್ರತಿಯೊಬ್ಬ ಸದಸ್ಯರು ಕೂಡ ಹಿಜಾಬ್ ತೀರ್ಪು ವಿರೋಧಿಸಿ ನಡೆಯುತ್ತಿರುವ ಶಾಂತಿಯುತ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬಂದ್ ಯಶಸ್ವಿಗೊಳಿಸುವಂತೆ ಸಾಹಿತ್ಯ ಸಿಂಚನ ಬಳಗ ಕರ್ನಾಟಕ ಸಂಸ್ಥೆಯ ಪದಾಧಿಕಾರಿಗಳು ವಿನಂತಿಸಿದ್ದಾರೆ.