dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಲೆಕ್ಸ್ ಜೂರಿಸ್ ಲಾ ಚೇಂಬರ್ ವತಿಯಿಂದ ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯ ನಡೆಸಿದ 2021ನೇ ಸಾಲಿನ ಕಾನೂನು ಪರೀಕ್ಷೆಯಲ್ಲಿ ಉತ್ತಮ ಸಾಧನಗೈದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಮಂಗಳೂರಿನ ಲೆಕ್ಸ್ ಜೂರಿಸ್ ಕಚೇರಿಯಲ್ಲಿ ನಡೆಯಿತು.

ಕಾನೂನು ಪರೀಕ್ಷೇಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಾದ ದೀಷಾ, ಕಾವ್ಯ, ನಮೀತಾ,ಸುಹಾನ ಸಫರ್, ಐಶ್ವರ್ಯ, ರಕ್ಷೀತಾ.ಎಸ್,ರವರನ್ನು ಸನ್ಮಾನಿಸಲಾಯಿತು.

'; } else { echo "Sorry! You are Blocked from seeing the Ads"; } ?>

ಹಿರಿಯ ನ್ಯಾಯವಾದಿ ಯು.ಮಹಮ್ಮದ್ ಅಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿ ಇತ್ತೀಚೆನ ದಿನಗಳಲ್ಲಿ ಸಾಧನೆ ಮಾಡಲು ಬಹಳಷ್ಟು ಅವಕಾಶಗಳಿವೆ. ವಿದ್ಯಾರ್ಥಿಗಳು ಅವಕಾಶಗಳನ್ನು ಸಮಾರ್ಪಕವಾಗಿ ಸದುಪಯೋಗಿಸಿದಾಗಿ ಇನ್ನಷ್ಟು ಸಾಧನೆ ಮಾಡಲು ಸಾಧ್ಯ.ಶಿಕ್ಷಣದ ಬಳಿಕ ಉದೋಗ್ಯದಲ್ಲಿ ಪ್ರಮಾಣಿಕತೆಯಿಂದ ದುಡಿದಾಗ ಯಶಸ್ಸು ಸಾಧ್ಯ ಎಂದು ಹೇಳಿದರು.

ನಿವೃತ್ತ ಪೊಲೀಸ್ ಅಧಿಕಾರಿ ಬಶೀರ್ ಅಹ್ಮದ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಇಮಾಮ್,ನ್ಯಾಯವಾದಿಗಳಾದ ಒಮರ್ ಫಾರೂಕ್, ಆಸಿಫ್ ಬೈಕಾಡಿ, ಅಬು ಹಾರಿಸ್, ಮುಕ್ತಾರ್ ಅಹಮ್ಮದ್, ಶೇಕ್ ಇಸಾಕ್, ಕೆ. ಮುಫೀದಾ ರಹ್ಮಾನ್,ಆಶಿಕಾ ಹುಸೈನ್, ಅಲಿಷಾ ಝುಲ್ಕ, ಸಮಾಜ ಸೇವಕ ಇಲ್ಯಾಸ್ ಮಂಗಳೂರು ಉಪಸ್ಥಿತರಿದರು.
ಯುವ ನ್ಯಾಯವಾದಿ ಮಹಮ್ಮದ್ ಅಸ್ಗರ್ ಮುಡಿಪು ಕಾರ್ಯಕ್ರಮ ನಿರೂಪಿಸಿದರು. ನ್ಯಾಯವಾದಿ ಉಮರ್ ಫಾರೂಕ್ ಕಾವೂರ್ ಸ್ವಾಗತಿಸಿದರು. ನ್ಯಾಯವಾದಿ ಇಜಾಝ್ ಆಹ್ಮದ್ ಉಳ್ಳಾಲ ವಂದಿಸಿದರು.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!