ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ರನ್ನು ಪದಚ್ಯುತಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
![](http://dtvkannada.in/wp-content/uploads/2022/04/FB_IMG_1649228943295.jpg)
ಬಿಜೆಪಿ ನಾಯಕ ರಹೀಂ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಲು ಕಾರಣ ಇನ್ನೂ ತಿಳಿಸಿಲ್ಲ.
![](http://dtvkannada.in/wp-content/uploads/2022/04/82fabd83dde660d23fb0ae5a7d87b17d7f5c741e747add6601091970c212c3b9.0.webp)
ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಅಧೀನ ಕಾರ್ಯದರ್ಶಿ ಮಂಗಳವಾರ ರದ್ದುಪಡಿಸಿದ ಅಧಿಸೂಚನೆ ಪತ್ರವನ್ನು ರಿಜಿಷ್ಟಾರ್ ಆಫೀಸಿಗೆ ಕಳುಹಿಸುವ ಮೂಲಕ ಈ ಆದೇಶ ಹೊರಡಿಸಿದ್ದಾರೆ.