';
}
else
{
echo "Sorry! You are Blocked from seeing the Ads";
}
?>
ಹುಬ್ಬಳ್ಳಿ : ಹೈದರಾಬಾದ್ನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ರಾಂಗ್ ರೂಟ್ನಲ್ಲಿ ಬಂದು ಕಾರಿಗೆ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಮೂವರು ತೀವ್ರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಬಳಿ ನಡೆದಿದೆ.
ಶಿರಗುಪ್ಪಿ ಬಳಿಯ ರಸ್ತೆಯ ಮೊದಲ ತಿರುವಿನಲ್ಲಿಯೇ ರಾಂಗ್ ರೂಟಿಗೆ ಐರಾವತ್ ಬಸ್ ಬಂದಿದ್ದರಿಂದ ಎದುರಿಗೆ ಬಂದಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಸ್ನ ವೇಗ ಹೆಚ್ಚಾಗಿದ್ದರಿಂದ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆಯೆಂದು ವರದಿಯಾಗಿದೆ.
';
}
else
{
echo "Sorry! You are Blocked from seeing the Ads";
}
?>
ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಮೃತರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಘಟನೆಗೆ ಐರಾವತ್ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಗಾಯಾಳುಗಳನ್ನ ಸ್ಥಳೀಯರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಿ ಮಾನವೀಯತೆ ಮೆರೆದಿದ್ದಾರೆ .
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>