';
}
else
{
echo "Sorry! You are Blocked from seeing the Ads";
}
?>
ಸುಳ್ಯ: ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯ ವತಿಯಿಂದ ದಿವ್ಯ ಸಂದೇಶಗಳ ಫಲಕ ಬಿಡುಗಡೆ ಕಾರ್ಯಕ್ರಮವು ಕೇರ್ಪಳದ ರುದ್ರಭೂಮಿಯಲ್ಲಿ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಸಂಚಾಲಕರಾದ ಬ್ರಹ್ಮಕುಮಾರಿ ಉಮಾದೇವಿ ಅವರು ವಹಿಸಿದ್ದರು . ಫಲಕ ಉದ್ಘಾಟನೆಯನ್ನು ನಗರ ಪಂಚಾಯತ್ ಸದಸ್ಯರಾದ ಸುಧಾಕರ್ ಕೇರ್ಪಳ ರವರು ಮಾಡಿದರು.
';
}
else
{
echo "Sorry! You are Blocked from seeing the Ads";
}
?>
ಮಂಜುನಾಥ ಮೇಸ್ತ್ರಿ ಮತ್ತು ಹಿರಿಯ ನಾಗರಿಕರಾದ ಗೋಪಾಲ್ ಕೇರ್ಪಳ ರವರು ಮುಖ್ಯ ಅತಿಥಿಗಳಾಗಿದ್ದರು. ರಂಜಿತ್ ಮತ್ತು ರಾಜಶೇಖರ್ ರವರು ಉಪಸ್ಥಿತರಿದ್ದರು. ಸುಳ್ಯದ ಜ್ಯೋತಿಷಿ ಮತ್ತು ಸಾಹಿತಿ ಎಚ್ .ಭೀಮರಾವ್ ವಾಷ್ಠರ್ ಸುಳ್ಯ ರವರು ಕಾರ್ಯಕ್ರಮ ನಿರೂಪಣೆ ಮಾಡಿದರು.