ತುಮಕೂರು: ರಾಜ್ಯದಲ್ಲಿ ಧರ್ಮ ಧರ್ಮಗಳ ಮಧ್ಯೆ ಕಂದಕ ಉಂಟಾಗುತ್ತಿರುವ ಮಧ್ಯೆ ಶ್ರೀರಾಮನವಮಿ ಸಂಭ್ರಮದಲ್ಲಿ ಹಿಂದೂ ಮುಸ್ಲಿಂಮರು ಭಾವಕ್ಯತೆ ಮೆರೆದ ದೃಶ್ಯಾವಳಿಗಳು ಕಂಡುಬಂದಿದೆ.
![](http://dtvkannada.in/wp-content/uploads/2022/04/93e6c0a27a750f33cbec606c5c3a9a3de9fed410316326afea308867a683bf45.0.webp)
ತುಮಕೂರಿನ ಭದ್ರಮ್ಮ ಸರ್ಕಲ್ನಲ್ಲಿ ಇಂದು ರಾಮನವಮಿ ಹಿನ್ನೆಲೆ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಸರಿ ಶಲ್ಯ ತೊಟ್ಟು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತ ಸಾರ್ವಜನಿಕರಿಗೆ ಪಾನಕ, ಮಜ್ಜಿಗೆ ವಿತರಿಸುತ್ತಿದ್ದಾರೆ.
![](http://dtvkannada.in/wp-content/uploads/2022/04/19d6b1919bcb495bde76f8e16d77e72d039fce051f8ea9524f39f70d718a631f.0.webp)
ಇದೇ ವೇಳೆ ಮುಸ್ಲಿಂ ಯುವಕರೂ ಸಹ ಅವರೊಂದಿಗೆ ಕೈ ಜೋಡಿಸಿದ್ದಾರೆ. ನಂತರ ಕಾರ್ಯಕ್ರಮದಲ್ಲೂ ಎರಡೂ ಧರ್ಮದವರು ಭಾಗಿಯಾದ್ದಾರೆ.