dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪಕ್ಷದ ಕಾರ್ಯಕ್ರಮವೊಂದಕ್ಕೆ ಮಂಗಳೂರು- ಬಿಸಿರೋಡ್ ರಸ್ತೆ ಮಾರ್ಗವಾಗಿ ತೆರಲುತ್ತಿದ್ದ ಸಂದರ್ಭ ಪರಂಗಿಪೇಟೆಯಲ್ಲಿ SDPI ಕಾರ್ಯಕರ್ತರು ಕಪ್ಪು ಬಾವಟ ಪ್ರದರ್ಶಿಸಿ ಮುತ್ತಿಗೆಗೆ ಯತ್ನಿಸಿದರು.

ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಹಾಗೂ ಕೊಲೆ ಆರೋಪ ಎದುರುಸುತ್ತಿರುವ ಸಚಿವ ಈಶ್ವರಪ್ಪ ರಾಜಿನಾಮೆ ಆಗ್ರಹಿಸಿ ಸಿಎಂ ಕಾರಿಗೆ ಮುತ್ತಿಗೆ ಯತ್ನಿಸಲಾಯಿತು.

'; } else { echo "Sorry! You are Blocked from seeing the Ads"; } ?>

ಮಂಗಳೂರಿನ ಬಂಟರ ಭವನದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ರಸ್ತೆ ಮಾರ್ಗವಾಗಿ ಆಗಮಿಸುತ್ತಿದ್ದ ಸಿಎಂ ಕಾರಿಗೆ SDPI ಕಾರ್ಯಕರ್ತರು ಘೋಷಣೆ ಕೂಗುತ್ತಾ ಮುತ್ತಿಗೆ ಯತ್ನಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

ವೀಡಿಯೋ ನೋಡಿ:

ಕೂಡಲೇ ಭದ್ರತಾ ಸಿಬ್ಬಂದಿಗಳು ಕಾರ್ಯಕರ್ತರನ್ನು ತಡೆದು, ಹಲವರನ್ನು ವಶಕ್ಕೆ ಪಡೆದರು.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!