ಬೆಂಗಳೂರು: ರಂಝಾನ್ ಹಬ್ಬದ ಪ್ರಯುಕ್ತ ದೇಶದ ಜನತೆಗೆ ರಾಷ್ಟ್ರಪತಿ ರಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.
![](http://dtvkannada.in/wp-content/uploads/2022/05/PM_at_First_Meeting_of_Central_Asia_Summit-1024x796.jpg)
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ‘ಈದ್-ಉಲ್-ಫಿತ್ರ್ ಹಬ್ಬದ ಶುಭಾಶಯಗಳು. ಈ ಶುಭ ಸಂದರ್ಭವು ನಮ್ಮ ಸಮಾಜದಲ್ಲಿ ಒಗ್ಗಟ್ಟಿನ ಮತ್ತು ಸಹೋದರತ್ವದ ಮನೋಭಾವವನ್ನು ಹೆಚ್ಚಿಸಲಿ.
![](http://dtvkannada.in/wp-content/uploads/2022/05/IMG-20220503-WA0089.jpg)
ಎಲ್ಲರಿಗೂ ಉತ್ತಮ ಆರೋಗ್ಯ ಮತ್ತು ಸಮೃದ್ಧಿ ನೀಡಲಿ’ ಎಂದು ಅವರು ಹಾರೈಸಿದ್ದಾರೆ. ಉಳಿದಂತೆ ಹಲವು ನಾಯಕರು ಶುಭಾಶಯ ಕೋರಿದರು.