ಮಂಗಳೂರು: ನಗರದ ಹೊರವಲಯದ ವಾಮಂಜೂರಿನಲ್ಲಿ ಮನೆಯ ಮೊದಲ ಮಹಡಿ ಕಲ್ಲು ಕಟ್ಟುವ ವೇಳೆ ಕಾರ್ಮಿಕನೋರ್ವ ಆಯತಪ್ಪಿ ಕೆಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ದೇವರ ಪದವು ಎಂಬಲ್ಲಿ ನಡೆದಿದೆ.
![](http://dtvkannada.in/wp-content/uploads/2022/05/f2fd01cbf823266539a373e3ee250aba7e55703ffdbfd935066315a17c342101.0.webp)
ಮೃತಪಟ್ಟ ದುರ್ದೈವಿ ಮೂಡುಶೆಡ್ಡೆ ನಿವಾಸಿ ಹರಿಶ್ಚಂದ್ರ (50) ಎಂದು ತಿಳಿದು ಬಂದಿದೆ.
ನಗರದ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಯೆಂದು ವರದಿಯಾಗಿದೆ.