dtvkannada

ಮಂಗಳೂರು: ನಗರದ ಹೊರವಲಯದ ವಾಮಂಜೂರಿನಲ್ಲಿ ಮನೆಯ ಮೊದಲ ಮಹಡಿ ಕಲ್ಲು ಕಟ್ಟುವ ವೇಳೆ ಕಾರ್ಮಿಕನೋರ್ವ ಆಯತಪ್ಪಿ ಕೆಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ದೇವರ ಪದವು ಎಂಬಲ್ಲಿ ನಡೆದಿದೆ.



ಮೃತಪಟ್ಟ ದುರ್ದೈವಿ ಮೂಡುಶೆಡ್ಡೆ ನಿವಾಸಿ ಹರಿಶ್ಚಂದ್ರ (50) ಎಂದು ತಿಳಿದು ಬಂದಿದೆ.

ನಗರದ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಯೆಂದು ವರದಿಯಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!