';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಮಿತ್ತೂರು ಬಳಿ ಇರುವ ಕಿರು ಸೇತುವೆ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ ರೈಲು ಬಡಿದು ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಪುತ್ತೂರಿನ ಕಬಕ ಸಮೀಪದಲ್ಲಿ ನಡೆದಿದೆ.
ಮೃತ ಪಟ್ಟ ದುರ್ದೈವಿ ಕಡಬ ತಾಲೂಕಿನ ಕೊಯ್ಲ ಗ್ರಾಮದ ನಿವಾಸಿ ಕಾರ್ತಿಕ್(24) ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
ಇವರು ಮಿತ್ತೂರಿನ ಕಿರು ಸೇತುವೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಮುಂಭಾಗದಿಂದ ಬಂದ ರೈಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೇಸ್ತ್ರಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಕೆಲಸದ ನಿಮಿತ್ತ ಮಂಗಳೂರಿಗೆ ಬಂದಿದ್ದರು. ಬಸ್ ಸಿಗದ ಕಾರಣ ಮಿತ್ತೂರಿನ ಉಪ್ಪಿನಂಗಡಿ ಸಂಪರ್ಕಿಸಲು ಸೇತುವೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು.
';
}
else
{
echo "Sorry! You are Blocked from seeing the Ads";
}
?>
ಈ ಸಂದರ್ಭ ಅಪಘಾತ ಸಂಭವಿಸಿರಬಹುದೆಂದು ರೈಲ್ವೆ ಪೊಲೀಸರು ಶಂಕಿಸಿದ್ದಾರೆ. ಈ ಬಗ್ಗೆ ಮಂಗಳೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
';
}
else
{
echo "Sorry! You are Blocked from seeing the Ads";
}
?>