ಉಪ್ಪಿನಂಗಡಿ: ವ್ಯಕ್ತಿಯೋರ್ವರು ಉಪ್ಪಿನಂಗಡಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ.
![](http://dtvkannada.in/wp-content/uploads/2022/05/IMG-20220521-WA0024.jpg)
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ಮು ಉಪ್ಪಿನಂಗಡಿಯ ತೆಕ್ಕಾರು ನಿವಾಸಿ ರಫೀಕ್ ಎಂದು ಗುರುತಿಸಲಾಗಿದೆ.
ರಫೀಕ್ ಮಾನಸಿಕವಾಗಿ ಅನಾರೋಗ್ಯದಲ್ಲಿರುವ ವ್ಯಕ್ತಿ ಎಂದು ತಿಳಿದು ಬಂದಿದೆ. ಕೂಡಲೇ ಸ್ಥಳದಲ್ಲಿದ್ದ ಸಾರ್ವಜನಿಕರು ನದಿಗೆ ದುಮುಕಿ ಯುವಕನನನ್ನು ರಕ್ಷಣೆ ಮಾಡಿದ್ದಾರೆ.