dtvkannada

ಉಪ್ಪಿನಂಗಡಿ: ವ್ಯಕ್ತಿಯೋರ್ವರು ಉಪ್ಪಿನಂಗಡಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ಮು ಉಪ್ಪಿನಂಗಡಿಯ ತೆಕ್ಕಾರು ನಿವಾಸಿ ರಫೀಕ್ ಎಂದು ಗುರುತಿಸಲಾಗಿದೆ.

ರಫೀಕ್ ಮಾನಸಿಕವಾಗಿ ಅನಾರೋಗ್ಯದಲ್ಲಿರುವ ವ್ಯಕ್ತಿ ಎಂದು ತಿಳಿದು ಬಂದಿದೆ. ಕೂಡಲೇ ಸ್ಥಳದಲ್ಲಿದ್ದ ಸಾರ್ವಜನಿಕರು ನದಿಗೆ ದುಮುಕಿ ಯುವಕನನನ್ನು ರಕ್ಷಣೆ ಮಾಡಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!