dtvkannada

ಉಪ್ಪಿನಂಗಡಿ: ಓವರ್ ಟೇಕ್ ಮಾಡುವ ರಭಸದಲ್ಲಿ ಕಂಟೇನರ್’ಗಳು ಪರಸ್ಪರ ಹಿಂಬದಿಯಿಂದ ಡಿಕ್ಕಿಯಾಗಿ ಟ್ರಾಫಿಕ್ ಜಾಮ್ ಆದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕರುವೇಲು ಎಂಬಲ್ಲಿ ಸಂಭವಿಸಿದೆ.

ಪೆರ್ನೆ ಸಮೀಪದ ಕರುವೇಳು ತಿರುವಿನಲ್ಲಿ ಕಂಟೈನರ್’ ಒಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಇನ್ನೊಂದು ಕಂಟೈನರ್ ಡಿಕ್ಕಿಯಾಗಿದೆ.
ಘಟನೆಯಿಂದ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಉಂಟಾಗಿದ್ದು, ಯಾವುದೇ ವಾಹನಗಳು ಸಂಚರಿಸಲಾಗದ ಪರಿಸ್ಥಿತಿ ಎದುರಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!