dtvkannada

'; } else { echo "Sorry! You are Blocked from seeing the Ads"; } ?>

ವಿಟ್ಲ: ಕೆಲವು ದಿನಗಳ ಹಿಂದೆ ಮರದಿಂದ ಬಿದ್ದು ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ವಿಟ್ಲದಿಂದ ವರದಿಯಾಗಿದೆ.

ಮೃತಪಟ್ಟ ಯುವಕ ವಿಟ್ಲ ಸಮೀಪದ ದಾಸರಬೆಟ್ಟು‌ ನಿವಾಸಿ ನಾಸಿರ್ ಎಂದು ತಿಳಿದುಬಂದಿದೆ.

'; } else { echo "Sorry! You are Blocked from seeing the Ads"; } ?>

ಇತ್ತೀಚಿಗೆ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ನಾಸಿರ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಗುರುವಾರ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಸಂತಾಪ ಸೂಚಿಸಿದ ಎಸ್‌ಡಿಪಿಐ:
ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಎಸ್‌ಡಿಪಿಐ ಕಾರ್ಯಕರ್ತ ನಾಸಿರ್ ದಾಸರಬೆಟ್ಟು ದೇರಳಕಟ್ಟೆ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದು, ಇವರ ನಿಧನಕ್ಕೆ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸಿದೆ.

'; } else { echo "Sorry! You are Blocked from seeing the Ads"; } ?>

ಎಸ್‌ಡಿಪಿಐ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದ ನಾಸಿರ್ ರವರು ಸಾಮಾಜಿಕ ಸೇವೆಯಲ್ಲಿಯೂ ಮುಂಚೂಣಿಯಲ್ಲಿದ್ದರು ಎನ್ನಲಾಗಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!