ಅಕ್ಷರ ದೀಪ ಫೌಂಡೇಶನ್ (ರಿ) ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ ಧಾರವಾಡ- ಉತ್ತರ ಕನ್ನಡ, ನಯನ ಪೌಂಡೇಶನ್ ಶಿರಸಿ ಇವರ ಸಹಯೋಗದಲ್ಲಿ ರಾಷ್ಟ್ರೀಯ ಕವಿ ಕಾವ್ಯ ಸಂಗಮ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸುತ್ತಿದ್ದು, ಈ ಸಲ ದಕ್ಷಿಣ ಕನ್ನಡ ಜಿಲ್ಲೆಯಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಈಗಾಗಲೇ ರಾಜ್ಯದ್ಯಾಂತ ಗುರುತಿಸಿಕೊಂಡಿರುವ ಹರೀಶ್ ಪುತ್ತೂರು ರವರಿಗೆ “ಕರುನಾಡ ಕೇಸರಿ ರಾಷ್ಟ್ರೀಯ ಪ್ರಶಸ್ತಿ” ನೀಡಿ ಗೌರವಿಸಲಾಗುತ್ತಿದೆ.
![](http://dtvkannada.in/wp-content/uploads/2022/06/IMG-20220612-WA0005.jpg)
ಶ್ರೀಯುತರು ಸುಳ್ಯ ತಾಲೂಕಿನ ಕೊಡಿಯಾಲ ಎಚ್ ಆರ್ ಬಾಬು ಮತ್ತು ಕಮಲ ದಂಪತಿಯ ಪುತ್ರರಾಗಿರುವ ಇವರು ಸುದ್ದಿ ವಾಹಿನಿಯೊಂದರಲ್ಲಿ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.